1. EachPod

ಈ ಗುರು ಶಿವಲಿಂಗದ ಮೇಲೆ ಕಾಲಿಟ್ಟಿದ್ದು ಏಕೆ?

Author
Sadhguru Kannada
Published
Tue 18 Feb 2025
Episode Link
None

ಮಹಾರಾಷ್ಟ್ರದಲ್ಲಿದ್ದ ಹೆಸರಾಂತ ಸಂತ ಮತ್ತು ಮಹಾನ್ ಭಕ್ತನಾಗಿದ್ದ ನಾಮದೇವನು ತನ್ನ ಗುರುವನ್ನು ಭೇಟಿಯಾದ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಜೊತೆಗೆ ಜೀವನದ ಪ್ರತಿಕ್ಷಣವೂ ದೈವಿಕತೆಯನ್ನು ಅನುಭವಿಸಲು ಪ್ರಾಣಪ್ರತಿಷ್ಠಿತ ಸ್ಥಳಗಳಲ್ಲಿ ನೆಲೆಸುವುದರ ಮಹತ್ವವನ್ನು ತಿಳಿಸುತ್ತಾರೆ.

ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices

Share to: