*ರಾಮ ಜನ್ಮತಾಳುವಾಗ ಮುಹೂರ್ತ ನೋಡಿದ್ದನೇ?
*ವೇದಪುರುಷನ ಕಣ್ಣು ಯಾರು ಗೊತ್ತೇ?
*ಕಾಲದ ನಡೆಯು ಅರ್ಥವಾದರೆ, ಜೀವನ ಅದ್ಭುತ!
*ಮೃತ್ಯುವನ್ನು ಅತಿಥಿಯಂತೆ ಪ್ರತೀಕ್ಷೆ ಮಾಡುವವರಿದ್ದಾರೆ! ಯಾರವರು?
*ಮತ್ತೆ ಹುಟ್ಟದಂತೆ ಬದುಕಬೇಕು!
-ಶ್ರೀಸಂದೇಶ 24-07-2024
#ಅನಾವರಣ_ಚಾತುರ್ಮಾಸ್ಯ - ದಿನ 4