* ಪ್ರವಚನಮಾಲಿಕೆಯಲ್ಲಿ ರಾಮನ ಜಾತಕದಲ್ಲಿ ಬುಧ ಗ್ರಹವನ್ನು ಏಕೆ ತೋರಿಸಿಲ್ಲ?
* ರವಿ ಜೊತೆಗೆ ಬುಧ-ಶುಕ್ರರು ಇರುವ ಕಾರಣ ಅವರು ಯಾವಾಗಲೂ ಅಸ್ತರೇ? ಹಾಗಿದ್ದರೆ ನಿಪುಣ ಯೋಗ ಹೇಗೆ?
* ಯಾವ ಅಕ್ಷರದಿಂದ ಪ್ರಶ್ನೆವಾಕ್ಯವು ಪ್ರಾರಂಭವಾದರೆ ಶುಭವೆಂದು ಗೊತ್ತಾಗಿದೆ, ಹಾಗಿದ್ದಾಗ ಅದೇ ಅಕ್ಷರದಿಂದ ಪ್ರಾರಂಭಿಸಿದರೆ ಹೇಗೆ?
* 'ಯ'ವರ್ಗದ ಅಕ್ಷರದಿಂದ ಪ್ರಶ್ನೆ ಪ್ರಾರಂಭವಾದರೆ ಅದಕ್ಕೆ ಫಲ ಏನು?
* ಪ್ರಶ್ನೆವಾಕ್ಯದ ಮೊದಲ ಮೂರು ಅಕ್ಷರಗಳ ಮೂಲಕವಾಗಿ ಕೆಲವು ಫಲಗಳನ್ನು ಹೇಳುವುದು ಹೇಗೆ?
-ಶ್ರೀಸಂದೇಶ 08-09-2024
#ಅನಾವರಣ_ಚಾತುರ್ಮಾಸ್ಯ - ದಿನ 50
#Chaturmasya