1. EachPod

ಅನಾವರಣ ಚಾತುರ್ಮಾಸ್ಯ - ದಿನ 54: ದೈವಜ್ಞರ ಪ್ರಮುಖ ಆಯುಧ - ಕವಡೆ!

Author
SriRamachandrapura Matha
Published
Fri 13 Sep 2024
Episode Link
https://podcasters.spotify.com/pod/show/shankarapeetha/episodes/---54------e2obear

* ಬೃಹಜ್ಜಾತಕ, ಪ್ರಶ್ನೆಮಾರ್ಗಗಳಂತಹ ಗ್ರಂಥಗಳೆಲ್ಲ ಮೂಲತಃ ದೇವನಾಗರಿ ಲಿಪಿಯಲ್ಲಿವೆ. ಹಾಗಾಗಿ ಬೇರೆ ಭಾಷೆಗಳಲ್ಲಿ ಪ್ರಶ್ನೆ ಕೇಳಿದಾಗ ಫಲನಿರೂಪಣೆ ಸಮರ್ಪಕವಾಗಿರಲು ಸಾಧ್ಯವೇ?


* ಆಂಗ್ಲಭಾಷೆಯಲ್ಲಿ ಪ್ರಶ್ನೆ ಕೇಳಿದರೆ ಅದನ್ನು ಗಣಗಳಾಗಿ ಪರಿಗಣಿಸಿ ಫಲನಿರೂಪಣೆ ಹೇಗೆ?


* ಅಕ್ಷರಗಳು ಬಂದಿದ್ದೆಲ್ಲಿಂದ?


* ವಿದೇಶದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ಭಾರತದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ವ್ಯತ್ಯಾಸವಿದೆಯೇ?


* ದೇಶ ಬೇರೆಯಾದ ಕೂಡಲೇ ಕಾಲವೂ ಕೂಡ ಬೇರೆಯಾಗುವುದು!


* ದೈವಜ್ಞರ ಪ್ರಮುಖ ಆಯುಧ - ಕವಡೆ!


* ಸತೀದೇವಿಯ ಆಭರಣಗಳೇ ಸಮುದ್ರದಲ್ಲಿ ವಿಸರ್ಜಿತವಾಗಿ ಕವಡೆಗಳಾದವು ಎನ್ನುವುದು ಪ್ರತೀತಿ!


* ಕವಡೆಗಳ ಗಾತ್ರ ಬದಲಾಗುವುದೇ?


* ಕವಡೆಗಳಿಂದ ಲಗ್ನಸಾಧನೆ




-ಶ್ರೀಸಂದೇಶ 12-09-2024




#ಅನಾವರಣ_ಚಾತುರ್ಮಾಸ್ಯ - ದಿನ 54




#Chaturmasya



Share to: