* ಬೃಹಜ್ಜಾತಕ, ಪ್ರಶ್ನೆಮಾರ್ಗಗಳಂತಹ ಗ್ರಂಥಗಳೆಲ್ಲ ಮೂಲತಃ ದೇವನಾಗರಿ ಲಿಪಿಯಲ್ಲಿವೆ. ಹಾಗಾಗಿ ಬೇರೆ ಭಾಷೆಗಳಲ್ಲಿ ಪ್ರಶ್ನೆ ಕೇಳಿದಾಗ ಫಲನಿರೂಪಣೆ ಸಮರ್ಪಕವಾಗಿರಲು ಸಾಧ್ಯವೇ?
* ಆಂಗ್ಲಭಾಷೆಯಲ್ಲಿ ಪ್ರಶ್ನೆ ಕೇಳಿದರೆ ಅದನ್ನು ಗಣಗಳಾಗಿ ಪರಿಗಣಿಸಿ ಫಲನಿರೂಪಣೆ ಹೇಗೆ?
* ಅಕ್ಷರಗಳು ಬಂದಿದ್ದೆಲ್ಲಿಂದ?
* ವಿದೇಶದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ಭಾರತದಲ್ಲಿ ಕುಳಿತು ಫಲಗಳನ್ನು ಹೇಳುವುದಕ್ಕೂ ವ್ಯತ್ಯಾಸವಿದೆಯೇ?
* ದೇಶ ಬೇರೆಯಾದ ಕೂಡಲೇ ಕಾಲವೂ ಕೂಡ ಬೇರೆಯಾಗುವುದು!
* ದೈವಜ್ಞರ ಪ್ರಮುಖ ಆಯುಧ - ಕವಡೆ!
* ಸತೀದೇವಿಯ ಆಭರಣಗಳೇ ಸಮುದ್ರದಲ್ಲಿ ವಿಸರ್ಜಿತವಾಗಿ ಕವಡೆಗಳಾದವು ಎನ್ನುವುದು ಪ್ರತೀತಿ!
* ಕವಡೆಗಳ ಗಾತ್ರ ಬದಲಾಗುವುದೇ?
* ಕವಡೆಗಳಿಂದ ಲಗ್ನಸಾಧನೆ
-ಶ್ರೀಸಂದೇಶ 12-09-2024
#ಅನಾವರಣ_ಚಾತುರ್ಮಾಸ್ಯ - ದಿನ 54
#Chaturmasya