*ಶ್ರೀಮಠವು ಧಾರ್ಮಿಕ ಪಂಚಾಂಗವನ್ನು ಪಾರಂಭಿಸುವ ಅಗತ್ಯತೆ ಏಕೆ ಬಂತು?
*ಸೂರ್ಯಸಿದ್ಧಾಂತ - ಇಂದು ನಿನ್ನೆಯದಲ್ಲ; ಪ್ರಾಚೀನ ಗಣಿತವದು
*ಜೀವಗಳ ಕುರಿತಾಗಿ ಕಾಲಕ್ಕೆ ಮಮತೆಯಿದೆ, ಕರುಣೆಯಿದೆ! ಹಾಗಾಗಿ ಕಾಲವು ನಮ್ಮೊಂದಿಗೆ ಮಾತನಾಡುತ್ತದೆ.
*ಕಾಲ ಕರುಣಾಮಯ!
*ಗುರುದೃಷ್ಟಿ ಬಂದರೆ ಅಶುಭವೂ ಶುಭವಾಗಿ ಪರಿವರ್ತನೆಯಾಗುವುದು
*ಗುರು ಪರಮಶುಭ!
*ಪ್ರಾಚೀನ ಜ್ಯೌತಿಷದಲ್ಲಿ ಉಲ್ಲೇಖವಾದ 'ಗ್ರಹ-ನಕ್ಷತ್ರ'ಗಳಿಗೂ, ಆಧುನಿಕ ವಿಜ್ಞಾನವು ಕಂಡುಕೊಂಡಿರುವ 'Planets-Stars' ಗಳಿಗೂ ಹೊಂದಿಕೆಯಾಗುತ್ತಿಲ್ಲ; ಹಾಗಿದ್ದಲ್ಲಿ ಜ್ಯೌತಿಷವು flawed ಆಗಿದೆಯೇ?
-ಶ್ರೀಸಂದೇಶ 29-07-2024
#ಅನಾವರಣ_ಚಾತುರ್ಮಾಸ್ಯ - ದಿನ 9
#Chaturmasya